SC/ST ಉಪಯೋಜನೆಯಡಿಪತ್ರಕರ್ತರಿಗೆ Kit ನೀಡಲು ಅರ್ಜಿ ಆಹ್ವಾನ.


ಬೆಂಗಳೂರು.11.ಮಾರ್ಚ.25:- ಕರ್ನಾಟಕ ಮಾಧ್ಯಮ ಅಕಾಡೆಮಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಕರ್ತರಿಗೆ ಉತ್ತೇಜನ ನೀಡುವ ಸಲುವಾಗಿ ಉಚಿತವಾಗಿ  Mo-Jo-Kit    ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಜಿದಾರರು ಈ ಕೆಳಕಂಡ ಷರತ್ತು ಗೊಳಪಟ್ಟು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿದಾರರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾನ್ಯತೆ ಪಡೆದ ಪತ್ರಕರ್ತರಾಗಿರಬೇಕು ಅಥವಾ ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳಲ್ಲಿ ಅಥವಾ ಉಪಗ್ರಹ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸುತ್ತಿರಬೇಕು.ಮಾಧ್ಯಮಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಅನುಭವವಿರಬೇಕು ಹಾಗೂ ಇದಕ್ಕೆ ಸಂಬAಧಿಸಿದ ಪೂರಕ ದಾಖಲೆಗಳನ್ನು ಒದಗಿಸಬೇಕು.

ಮಾಧ್ಯಮಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಅನುಭವವಿರಬೇಕು ಹಾಗೂ ಇದಕ್ಕೆ ಸಂಬAಧಿಸಿದ ಪೂರಕ ದಾಖಲೆಗಳನ್ನು ಒದಗಿಸಬೇಕು.ಪತ್ರಿಕೆಯ ಸಂಪಾದಕರಾಗಿದ್ದಲ್ಲಿ ಪತ್ರಿಕೆಯು ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಸೇರಿರಬೇಕು. ಅರ್ಜಿದಾರರು ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ತಾವು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ಮುಖ್ಯಸ್ಥರಿಂದ ಸೇವಾ ದೃಢೀಕರಣ ಪತ್ರ ಸಲ್ಲಿಸಬೇಕು.
ಈ ಹಿಂದೆ ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ ಹಾಗೂ ಇತರೆ ಸರ್ಕಾರಿ ಸಂಸ್ಥೆಗಳಿAದ ಸೌಲಭ್ಯ ಪಡೆದ ಫಲಾನುಭವಿಗಳಾಗಿದ್ದರೆ, ಅರ್ಜಿ ಸಲ್ಲಿಸುವಂತಿಲ್ಲ.

ಪತ್ರಿಕೆಯ ಸಂಪಾದಕರಾಗಿದ್ದಲ್ಲಿ ಪತ್ರಿಕೆಯು ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಸೇರಿರಬೇಕು. ಅರ್ಜಿದಾರರು ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ತಾವು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ಮುಖ್ಯಸ್ಥರಿಂದ ಸೇವಾ ದೃಢೀಕರಣ ಪತ್ರ ಸಲ್ಲಿಸಬೇಕು.
ಈ ಹಿಂದೆ ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ ಹಾಗೂ ಇತರೆ ಸರ್ಕಾರಿ ಸಂಸ್ಥೆಗಳಿAದ ಸೌಲಭ್ಯ ಪಡೆದ ಫಲಾನುಭವಿಗಳಾಗಿದ್ದರೆ, ಅರ್ಜಿ ಸಲ್ಲಿಸುವಂತಿಲ್ಲ.

ಪತ್ರಿಕೆಯು ನಿರಂತರವಾಗಿ ಪ್ರಕಟಗೊಳ್ಳುತ್ತಿದ್ದು, ಪತ್ರಿಕೆ ಮೇಲಾಗಲಿ ಹಾಗೂ ಸಂಪಾದಕರ ಮೇಲಾಗಲಿ ಯಾವುದೇ ರೀತಿಯ ಕ್ರಿಮಿನಲ್ ಅಪರಾಧ ಮೊಕದ್ದಮೆಗಳು ಇರಬಾರದು. ಸರ್ಕಾರದ ವಿವಿಧ ಸಮಿತಿ/ಸಂಸ್ಥೆಗಳಿಗೆ ನೇಮಕ ಮಾಡಿದ ನಾಮ ನಿರ್ದೇಶಿತ ಸದಸ್ಯರುಗಳನ್ನು ಪರಿಗಣಿಸಲಾಗುವುದಿಲ್ಲ.
ಅಭ್ಯರ್ಥಿಗಳು ಸ್ವಯಂ ಅರ್ಜಿಗಳೊಂದಿಗೆ ಪೂರಕ ದಾಖಲೆಗಳನ್ನು ದಿನಾಂಕ: 20.03.2025 ರೊಳಗಾಗಿ ಇ-ಮೇಲ್ ವಿಳಾಸ: 

karnatakamediaacademy@gmail.com  

  ಗೆ ಸಲ್ಲಿಸಬೇಕು ಅಥವಾ ಅಂಚೆ ವಿಳಾಸ: ಕಾರ್ಯದರ್ಶಿಗಳು, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ||. ಬಿ.ಆರ್.ಅಂಬೇಡ್ಕರ್ ವೀದಿ, ಬೆಂಗಳೂರು-560001 ಇಲ್ಲಿಗೆ ಅರ್ಜಿಗಳನ್ನು ಕಳುಹಿಸಬೇಕು.

prajaprabhat

Recent Posts

ದೆಹಲಿ ಸಿಎಂ ರೇಖಾ ಗುಪ್ತಾ ಅವರು ‘ಏಕ್ ಪೆಡ್ ಮಾ ಕೆ ನಾಮ್ 2.0’ ಬಿಡುಗಡೆ ಮಾಡಿದರು

ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…

3 hours ago

ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…

4 hours ago

೨೧ ದಿನಗಳ ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ<br>

ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…

4 hours ago

ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…

4 hours ago

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…

4 hours ago

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…

4 hours ago