ಬೆಂಗಳೂರು.25.ಮಾರ್ಚ್.25:- ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಹಾಗೂ ಪಿಯುಸಿ ನಕಲಿ ಅಂಕಪಟ್ಟಿ ಗಳನ್ನು ನೀಡುತ್ತಿದ್ದ ಮೂವರು ಆರೋಪಿಗಳನ್ನು ಬೆಂಗಳೂರಿನಲ್ಲಿ ಅರೆಸ್ಟ್ ಮಾಡಿದ್ದಾರೆ.
ರಾಜ್ಯದಲ್ಲಿ ಮೂವರು ಆರೋಪಿಗಳು ಬೆಂಗಳೂರು ಧಾರವಾಡ ಬೆಳಗಾವಿ ಸೇರಿದಂತೆ ರಾಜ್ಯದ ಅನೇಕ ನಗರಗಳಲ್ಲಿ ನಕಲಿ ಅಂಕಪಟ್ಟಿ ತಯಾರಿ ಕಾರ್ಯ ಮಾಡುತಿದ್ದರು ಬಂಧಿತ ಆರೋಪಿಗಳು ಸ್ಟಡಿ ಸೆಂಟರ್ ಗಳನ್ನು ತೆರೆದು 5 10 ಸಾವಿರ ರೂಗಳಿಗೆ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ನಕಲಿ ಅಂಕಪಟ್ಟಿಗಳನ್ನು ವಿತರಣೆ ಮಾಡುತ್ತಿದ್ದರು ಎಂದು ಮಾಹಿತಿ ಲಭ್ಯವಾಗಿದೆ.
ಆರೋಪಿಗಳು ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಸ್ಟೆಡಿ ಸೆಂಟರ್ಗಳನ್ನು ತೆರೆದು ನಕಲಿ ಅಂಕಪಟ್ಟಿ ನೀಡುತ್ತಿದ್ದರು. ಅಲ್ಲದೇ, ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಎಂದು ಸಂಸ್ಥೆ ಹುಟ್ಟುಹಾಕಿದ್ದರು. ಆರೋಪಿಗಳು ಬೆಂಗಳೂರು, ಬೆಳಗಾವಿ, ಧಾರವಾಡದಲ್ಲಿಂದ್ದುಕೊಂಡು ಈ ಅಕ್ರಮ ದಂಧೆ ನಡೆಸುತ್ತಿದ್ದರು.
ಸ್ಟೆಡಿ ಸೆಂಟರ್ನಲ್ಲಿ ಕರೆಸ್ಪಾಂಡಿಂಗ್ ವ್ಯಾಸಂಗ ಮಾಡುವರನ್ನು ದಾಖಲಿಸಿಕೊಳ್ಳುತ್ತಿದ್ದರು. ನಂತರ ಕಲವೇ ದಿನಗಳದಲ್ಲಿ ಇವರಿಗೆ ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಹೆಸರಿನಲ್ಲಿ ಆರೋಪಿಗಳು ಅಂಕಪಟ್ಟಿಗಳನ್ನು ನೀಡುತಿದ್ದರು. ಆರೋಪಿಗಳು ಧಾರವಾಡದಲ್ಲಿ ಮತ್ತು ಬೆಂಗಳೂರಿನಲ್ಲಿ ಅಂಕಪಟ್ಟಿ ಪ್ರಿಂಟ್ ಮಾಡಿರುವುದು ಪತ್ತೆಯಾಗಿದೆ.
ಆರೋಪಿಗಳು ಸುಮಾರು 350 ಜನರಿಗೆ ನಕಲಿ ಅಂಕಪಟ್ಟಿ ನೀಡಿರುವುದು ತಿಳಿದುಬಂದಿದೆ.
ಬೀದರ.16.ಜೂನ್.25:- ಈ ಮೇಲ್ಕಂಡ ವಿಷಯಕ್ಕೆ ಸಂಭಂದಿಸಿದಂತೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ದಲಿತ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಷ್ಠ ಶಿಕ್ಷೆಣ ಯೋಜನೆ ಅಡಿಯಲ್ಲಿ…
ಲಡಾಖ್ನಲ್ಲಿ, ಒಂದು ವಾರದ ಬೇಸಿಗೆ ಕಾರ್ನೀವಲ್ 2025 ಇಂದು ಡ್ರಾಸ್ನಲ್ಲಿರುವ ಮೇಜರ್ ವಿಶ್ವನಾಥನ್ ಕ್ರೀಡಾಂಗಣದಲ್ಲಿ ಮುಕ್ತಾಯಗೊಂಡಿತು. ಈ ತಿಂಗಳ 9…
ಬೀದರ.15.ಜೂನ್.25:- ಸಾರ್ವಜನಿಕರು ತಮ್ಮ ಮೊಬೈಲ್ ಪೋನ್ಗಳು ಕಳೆದುಹೋದ ಅಥವಾ ಕಳ್ಳತನವಾದ್ದಲ್ಲಿ ಅನ್ಲೈನ್ ಮೂಲಕವೇ ಕೆಎಸ್ಪಿ ವೆಬ್ಸೈಟ್ನಲ್ಲಿ ಹೋಗಿ e-Lost Reports…
ಬೀದರ.15.ಜೂನ್25:- ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಅವರು ಜೂನ್.15 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ…
ಮೆರವಣಿಗೆಯೊಂದಿಗೆ ಆಚರಿಸುತ್ತದೆ ಅಮೆರಿಕವನ್ನು ಬಲಪಡಿಸುವುದಾಗಿ ಟ್ರಂಪ್ ಪ್ರತಿಜ್ಞೆ ಮಾಡಿದ್ದಾರೆ. ಶನಿವಾರ ವಾಷಿಂಗ್ಟನ್, ಡಿಸಿಯಲ್ಲಿ ಯುಎಸ್ ಸೈನ್ಯವು ತನ್ನ 250 ನೇ…
ಇಂದು ಮಾರ್ಚ್ 31, 2026 ರ ವೇಳೆಗೆ ಭಾರತವು ನಕ್ಸಲ್ ವಾದದಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ ಎಂದು ಕೇಂದ್ರ ಗೃಹ ಸಚಿವ…