ಅತಿಥಿ ಶಿಕ್ಷಕರ/ಉಪನ್ಯಾಸಕರ ನೇಮಕಾತಿಗಾಗಿ ಪರೀಕ್ಷೆ ರದ್ದುಗೊಳಿಸುವ ಕುರಿತು.
ಬೀದರ.14.ಮೇ.25:- ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯವರು ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ನೇಮಕಾತಿಗಾಗಿ ಹೊಸದಾಗಿ ಜಾರಿಗೆ ತಂದಿರುವ ಪ್ರವೇಶ ಪರೀಕ್ಷೆ ಎಂಬ ಮಾನದಂಡವನ್ನು ಕೂಡಲೇ ರದ್ದುಗೊಳಿಸುವ ಕುರಿತು. ಹೊಸದಾಗಿ ಜಾರಿಗೆ ತಂದಿರುವ ಪ್ರವೇಶ ಪರೀಕ್ಷೆ ಎಂಬ ಮಾನದಂಡವನ್ನು ಕೂಡಲೇ ರದ್ದುಗೊಳಿಸುವ ಕುರಿತು. ಅಲ್ಪ ಸಂಖ್ಯಾತರ ಕಲ್ಯಾಣ ಎಲಾಖೆಯೆಲ್ಲಿ ಅತಿಥಿ ಶಿಕ್ಷಕರ/ಉಪನ್ಯಾಸಕರ ನೇಮಕಾತಿಗಾಗಿ ಪರೀಕ್ಷೆ ರದ್ದುಗೊಳಿಸುವ ಕುರಿತು. ಈ ಮೇಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಬೀದರ ಜಿಲ್ಲೆಯ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರು ತಮ್ಮಲ್ಲಿ ವಿನಂತಿಸುವುದೇನೆಂದರೆ, ಸುಮಾರು 8-10 ವರ್ಷಗಳಿಂದ…