ಯಳಂದೂರಿನಲ್ಲಿ ಮಹರ್ಷಿ ವಾಲ್ಮೀಕಿ ನಾಯಕ ಹಿತರಕ್ಷಣಾ ಸಮಿತಿ ಉದ್ಘಾಟನೆ.
ಯಳಂದೂರು: ಪಟ್ಟಣದ ವಾಲ್ಮೀಕಿ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಹಿತರಕ್ಷಣಾ ಸಮಿತಿಯ ಉದ್ಘಾಟನಾ ಕಾರ್ಯಕ್ರಮವನ್ನು ಸೋಮವಾರ ಆಯೋಜಿಸಲಾಗಿತ್ತು. ಶಾಸಕ ಎ ಆರ್ ಕೃಷ್ಣಮೂರ್ತಿ ಉದ್ಘಾಟಿಸಿ ಬಳಿಕ ಮಾತನಾಡಿದರು.ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಹಿತಾರಕ್ಷಣೆ ಸಮಿತಿಯು ಉದ್ಘಾಟನೆ ಮಾಡುತ್ತಿರುವುದಕ್ಕೆ ಸಂತಸವಾಗುತ್ತದೆ. ಸಮುದಾಯದ ಹಿತಾದ ಜೊತೆಗೆ ಸರ್ವರ ಹಿತಾವನ್ನು ಕಾಪಡಬೇಕಾಗಿದೆ. ಪಟ್ಟಣದಲ್ಲಿರುವ ವಾಲ್ಮೀಕಿ ಭವನಕ್ಕೆ ಮುಖ್ಯಮಂತ್ರಿಯವರ ವಿಶೇಷ ಅನುದಾನದಲ್ಲಿ ಒಂದು ಕೋಟಿ ಅನುದಾನವನ್ನು ನೀಡಲಾಗಿದೆವಾಲ್ಮೀಕಿ ಪುತ್ಥಳಿಯನ್ನು ಜಿಲ್ಲಾಡಳಿತ ಭವನದ ಮುಂದೆ ನಿರ್ಮಾಣವಾಗುತ್ತದೆ ವಾಲ್ಮೀಕಿಯವರು.ವಿಶ್ವ ಒಪ್ಪುವಂತಹ ರಾಮಾಯಣ ಬರೆದಿದ್ದಾರೆ.ಇವರ ವಿಚಾರಗಳು…