ಯಳಂದೂರಿನಲ್ಲಿ ಮಹರ್ಷಿ ವಾಲ್ಮೀಕಿ ನಾಯಕ ಹಿತರಕ್ಷಣಾ ಸಮಿತಿ ಉದ್ಘಾಟನೆ.
|

ಯಳಂದೂರಿನಲ್ಲಿ ಮಹರ್ಷಿ ವಾಲ್ಮೀಕಿ ನಾಯಕ ಹಿತರಕ್ಷಣಾ ಸಮಿತಿ ಉದ್ಘಾಟನೆ.

ಯಳಂದೂರು: ಪಟ್ಟಣದ ವಾಲ್ಮೀಕಿ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಹಿತರಕ್ಷಣಾ ಸಮಿತಿಯ ಉದ್ಘಾಟನಾ ಕಾರ್ಯಕ್ರಮವನ್ನು ಸೋಮವಾರ ಆಯೋಜಿಸಲಾಗಿತ್ತು. ಶಾಸಕ ಎ ಆರ್ ಕೃಷ್ಣಮೂರ್ತಿ ಉದ್ಘಾಟಿಸಿ ಬಳಿಕ ಮಾತನಾಡಿದರು.ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಹಿತಾರಕ್ಷಣೆ ಸಮಿತಿಯು ಉದ್ಘಾಟನೆ ಮಾಡುತ್ತಿರುವುದಕ್ಕೆ ಸಂತಸವಾಗುತ್ತದೆ.‌ ಸಮುದಾಯದ ಹಿತಾದ ಜೊತೆಗೆ ಸರ್ವರ ಹಿತಾವನ್ನು ಕಾಪಡಬೇಕಾಗಿದೆ. ಪಟ್ಟಣದಲ್ಲಿರುವ ವಾಲ್ಮೀಕಿ ಭವನಕ್ಕೆ ಮುಖ್ಯಮಂತ್ರಿಯವರ ವಿಶೇಷ ಅನುದಾನದಲ್ಲಿ ಒಂದು ಕೋಟಿ ಅನುದಾನವನ್ನು ನೀಡಲಾಗಿದೆವಾಲ್ಮೀಕಿ ಪುತ್ಥಳಿಯನ್ನು ಜಿಲ್ಲಾಡಳಿತ ಭವನದ ಮುಂದೆ ನಿರ್ಮಾಣವಾಗುತ್ತದೆ ‌ವಾಲ್ಮೀಕಿಯವರು.ವಿಶ್ವ ಒಪ್ಪುವಂತಹ ರಾಮಾಯಣ ಬರೆದಿದ್ದಾರೆ.ಇವರ ವಿಚಾರಗಳು…

ರಾಜ್ಯದ ಅತಿಥಿ ಉಪನ್ಯಾಸಕರ: ಫೆಬ್ರವರಿ ತಿಂಗಳ `ಗೌರವಧನ’ ಬಿಡುಗಡೆ.!

ರಾಜ್ಯದ ಅತಿಥಿ ಉಪನ್ಯಾಸಕರ: ಫೆಬ್ರವರಿ ತಿಂಗಳ `ಗೌರವಧನ’ ಬಿಡುಗಡೆ.!

ಬೆಂಗಳೂರು : 2024-25 ನೇ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಫೆಬ್ರವರಿ- 2025 ರ ಮಾಹೆಯ ಗೌರವಧನ ಪಾವತಿಸಲು ಕೊರತೆ ಆಗಿರುವ ಅನುದಾನ ಬಿಡುಗಡೆ ಮಾಡುವ ಬಗ್ಗೆ. 2024-25 ನೇ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಫೆಬ್ರವರಿ-2025 ರ ಮಾಹೆವರೆಗಿನ ಗೌರವಧನ ಪಾವತಿಗಾಗಿ ಈಗಾಗಲೇ ಅನುದಾನ ಬಿಡುಗಡೆ ಮಾಡಲಾಗಿದೆ. ಪ್ರಸ್ತುತ 12 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರುಗಳು ಫೆಬ್ರವರಿ-2025 ರ…

ಸಚಿವರಾದ ಸತೀಶ ಜಾರಕಿಹೊಳಿ ಅವರಿಗೆ ದಲಿತ ವಿದ್ಯಾರ್ಥಿ ಪರಿಷತವ ತಿಯಿಂದ,ಮನವಿ ಪತ್ರ.!
|

ಸಚಿವರಾದ ಸತೀಶ ಜಾರಕಿಹೊಳಿ ಅವರಿಗೆ ದಲಿತ ವಿದ್ಯಾರ್ಥಿ ಪರಿಷತವ ತಿಯಿಂದ,ಮನವಿ ಪತ್ರ.!

ಬೀದರ 07.ಜನೆವರಿ.25 ಇಂದು ಬೀದರ ನಗರದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಮ್ಯಾನೇಜ್ಮೆಂಟ್ ಕೂಟದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲು ಸರ್ಕಾರದ ಮೇಲೆ ಒತ್ತಡ ತರಲು ಒತ್ತಾಯಿಸಿ ಸತೀಶ್ ಜಾರಕಿಹೊಳಿ ಅವರಿಗೆ ಮನವಿ. ಬೀದರ ಪ್ರವಾಸದಲ್ಲಿರುವ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರಿಗೆ ಮನವಿ ಪಾತ್ರದ ಮೂಲಕ ತಿಳಿಸಿದೆ ದಲಿತ ವಿದ್ಯಾರ್ಥಿ ಪರಿಷತ್, ಕಳೆದ ಬಿಜೆಪಿ ಸರ್ಕಾರದಲ್ಲಿ 2019-20ನೇ ಸಾಲಿನ ನಂತರದ ಎಲ್ಲ ವಿದ್ಯಾರ್ಥಿಗಳಿಗೆ ಮ್ಯಾನೇಜ್ಮೆಂಟ್ ಕೂಟದ ವಿದ್ಯಾರ್ಥಿಗಳಿಗೆ ನೀಡಲಾಗುವ ವಿದ್ಯಾರ್ಥಿ ವೇತನವನ್ನು ನಿಲ್ಲಿಸುವಂತೆ ಒತ್ತಾಯಿಸಿ ಕೇಂದ್ರ…

ಕೆ ಕೆ ಆರ್ ಸಾ ಸಂಸ್ಥೆಯಲಿ ಚಾಲಕರು.ತಾಂತ್ರಿಕ ಸಹಾಯಕರು ಹೂದೆಗೆ ಅರ್ಜಿ ಆಹ್ವಾನ.!
|

ಕೆ ಕೆ ಆರ್ ಸಾ ಸಂಸ್ಥೆಯಲಿ ಚಾಲಕರು.ತಾಂತ್ರಿಕ ಸಹಾಯಕರು ಹೂದೆಗೆ ಅರ್ಜಿ ಆಹ್ವಾನ.!

04 ಡಿಸೆಂಬರ್ 24 ಬೀದರ.ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಚಾಲಕರು.ತಾಂತ್ರಿಕ ಸಹಾಯಕರು ಹೂದೆಗೆ ಅರ್ಜಿ ಆಹ್ವಾನ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬಹುದು. ವಟು ಹುದ್ದೆಗಳ ಸಂಖ್ಯೆ : 150. ತಾಂತ್ರಿಕ ಸಹಾಯಕರು 50. ಚಾಲಕರು 100. ಹೂದೆಗಳು ಖಾಲಿ. ಸ್ಥಳ ಬೀದರ ಮತ್ತು ಆನ್ಲೈನ್ ಅರ್ಜೆ ಸಲ್ಲಿಸಿ.